Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಮೇಯರ್‌ ಯಾಗಿ ನಂದೀಶ್ ಉಪಮೇಯರ್ ಅಗಿ ಡಿ.ಸುಕುಂ.

ಬಳ್ಳಾರಿ ಮೇಯರ್‌ ಯಾಗಿ ನಂದೀಶ್ ಉಪಮೇಯರ್ ಅಗಿ ಡಿ.ಸುಕುಂ.
ಬಳ್ಳಾರಿ,ಜೂ.21; ಬಳ್ಳಾರಿ ಮಹಾನಗರ ನೂತನ ಮೇಯರ್ ಉಪಮೇಯರ್ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರುಗಳ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ಮೇಯರ್ ಆಗಿ ಮುಲ್ಲಂಗಿ ನಂದೀಶ್, ಉಪಮೇಯರ್ ಆಗಿ ಡಿ.ಸುಕುಂ ಅವರು ಆಯ್ಕೆ ಆಗಿದ್ದಾರೆ.

ಬಳ್ಳಾರಿ ನಗರ ಪಾಲಿಕೆಯ 35 ಸದಸರಲ್ಲಿ ಕಾಂಗ್ರೆಸ್‌ ಪಕ್ಷದ 21 ಹಾಗೂ ಪಕ್ಷೇತರರಾಗಿ ఆరిಸಿ ಬಂದ ಕಾಂಗ್ರೆಸ್ ಗೆ ಬೆಂಬಲ 5 ಜನ ಸದಸ್ಯರು ಸೇರಿದಂತೆ 26 ಜನರ ಬಲವಿದ್ದು, ಬಿಜೆಪಿಯವರು 13 ಸದಸ್ಯರ ಬಲ ಹೊಂದಿದ್ದಾರೆ.

ಕಾಂಗ್ರೆಸ್ ಪಕ್ಷ ನಿಚ್ಚಳ ಬಹುಮತ ಹೊಂದಿರುವುದರಿಂದ ಅಧಿಕಾರ ಸೂತ್ರ ಹಿಡಿದಿದೆ.

ಮೇಯ‌ರ್ ಸ್ನಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಸಹಜವಾಗಿಯೇ ಆಕಾಂಕ್ಷಿಗಳು ಹೆಚ್ಚಾಗಿದ್ದರು.

ಮುಖ್ಯವಾಗಿ ಯಲ್ಲಿ ಮುಲ್ಲಂಗಿ ನಂದೀಶ್, ಮುಂಡೂರು ಪಭಂಜನ್ ಗಿದೆ. ಕುಮಾರ್, ಹಿರಿಯ ಸದಸ್ಯ ಪಿ.ಗಾದೆಪ್ಪನವರು ತಮಗೆ ಅವಕಾಶ ಕಲ್ಪಿಸುವಂತೆ ಕೋರಿದ್ದರು. ಕಳೆದ ಎರಡು ಬಾರಿ ಮೇಯರ್ ಹಾಗೂ ಮತ್ತು
ಉಪಮೇಯರ್ ಆಯ್ಕೆಗೆ ಚುನಾವಣೆ ನಿಗದಿ ಮಾಡಿ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು. ಅಂತೆಯೇ ಇಂದು ಚುನಾವಣೆ ನಡೆದಿದ್ದು, ಮೇಯರ್ ಆಗಿ ಮುಲ್ಲಂಗಿ ನಂದೀಶ್ ಹಾಗೂ ಉಪಮೇಯರ್ ಆಗಿ ಡಿ.ಸುಕುಂ ಅವರು ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಸಭೆ ನಡೆಸಿ, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ತೀರ್ಮಾನ ಮಾಡಲಾಗಿತು.
ಬಳ್ಳಾರಿ ಮೇಯರ್ ಆಗಿ ಮುಲ್ಲಂಗಿ ನಂದೀಶ್ ಉಪಮೇಯರ್ ಆಗಿ ಡಿ.ಸುಕುಂ

ಮುಲ್ಲಂಗಿ ನಂದೀಶ್ ಅವರನ್ನು ಆಯ್ಕೆ ಮಾಡಲಾಗಿದ್ದು, ಉಪಮೇಯರ್ en ಡಿ.ಸುಕುಂ ಅವರು ಆಯ್ಕೆಯಾಗಿದ್ದಾರೆ.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.