Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ,ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಾಲ್ಕು ಜನರ ಗೆ ಗಾಯಗಳು ಆಸ್ಪತ್ರೆ ಗೆ ದಾಖಲು.

ಕಾಂಗ್ರೆಸ್ ,ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಾಲ್ಕು ಜನರ ಗೆ ಗಾಯಗಳು ಆಸ್ಪತ್ರೆ ಗೆ ದಾಖಲು. ಬಳ್ಳಾರಿ ನಗರದಲ್ಲಿ ಮಂಗಳವಾರ ಬೆಳಿಗ್ಗೆ ಅಲ್ಲಿ ಪುರ ಡೆಪ್ಯೂಟಿ ಮೇಯರ್ ವಾರ್ಡ್ ಯಲ್ಲಿ,ಮೇಯರ್ ಕಮಿಷನರ್ ಕಾಮಗಾರಿ,ವೀಕ್ಷಣೆ ಮಾಡಲು ಹೋಗಿದ್ದ ಸಮಯದಲ್ಲಿ ಅಲ್ಲಿಯ ಬಿಜೆಪಿ ಕಾರ್ಯಕರ್ತರ ಕಾಂಗ್ರೆಸ ಕಾರ್ಯಕರ್ತರ ನಡುವೆ ಕಾಮಗಾರಿ ವೀಕ್ಷಣೆ ಸಮಯದಲ್ಲಿ ಮಾತನ ಚಕಮಕಿ ನಡೆದು ಹಲ್ಲೆ ಮಾ ಡಿ ಮಾಡಿಕೊಂಡಿದ್ದಾರೆ ಏಂದು, ತಿಳಿದು ಬಂದಿದೆ.

ನಾಲ್ಕು ಜನ ಕಾಂಗ್ರೆಸ್ ಕಾರ್ಯಕರ್ತರ ಗೆ ಗಂಭೀರವಾದ ಗಾಯಗಳು ಅಗಿದ್ದಾವೇ ಏಂದು ತಿಳಿದು ಬಂದಿದೆ.

ವಿಮ್ಸ್ ಆಸ್ಪತ್ರೆ ಗೆ ದಾಖಲು ಆಗಿದ್ದು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲೆ ಅಗಿದೆ.

ಅಲ್ಲಿಪುರ ದಲ್ಲಿಗಲಾಟೆ ನಡೆದ ನಂತರ ಮತ್ತೆ ವಿಮ್ಸ್ ಆಸ್ಪತ್ರೆ ಹತ್ತಿರ ದಲ್ಲಿ ಕೂಡ ದೊಡ್ಡ ಮಟ್ಟದಲ್ಲಿ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.

ಕಾರ್ಯಕರ್ತರ ಗಲಾಟೆ ಸಚಿವ ನಾಗೇಂದ್ರ ಅವರು, ಶ್ರೀ ರಾಮುಲು ಅವರು ಒಬ್ಬರು ಗೆ ಒಬ್ಬರು ಚಾಲೆಂಜ್ ಯಾಗಿ ತೆಗೆದುಕೊಂಡಿದ್ದಾರೆ ಅನ್ನುವ ಮಾತುಗಳು,ಕಾರ್ಯಕರ್ತರ ವಲಯದಲ್ಲಿ ಕೇಳಿ ಬರುತ್ತಿದೆ.

ಪ್ರಸ್ತುತ ಅಲ್ಲಿಪುರ ಪೋಲಿಸ್ ಕಾವಲು ಯಲ್ಲಿ ಇದೆ ಏಂದು ತಿಳಿದು ಬಂದಿದೆ,ವಾತಾವರಣ ಬೂದಿ ಮುಚ್ಚಿದ ಕೆಂಡ ದಂತೆ ಇದೆ ಏಂದು ಸ್ಥಳೀಯರು ತಿಳಿಸಿದ್ದಾರೆ.

ಇನ್ನೂ ಪೂರ್ತಿ ವಿವರಗಳು ತಿಳಿಯಬೇಕು ಅಗಿದೆ. (ಕೆ.ಬಜಾರಪ್ಪ ವರದಿಗಾರರು ಬಳ್ಳಾರಿ.)

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.