Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸ್ ವಸತಿ ಗೃಹ ಕಟ್ಟಡ ನಿರ್ಮಾಣ; ಭೂಮಿ ಪೂಜೆ ನೆರವೇರಿಸಿದ ಶಾಸಕ ನಾರಾ ಭರತ್ ರೆಡ್ಡಿ

ಪೊಲೀಸ್ ವಸತಿ ಗೃಹ ಕಟ್ಟಡ ನಿರ್ಮಾಣ; ಭೂಮಿ ಪೂಜೆ ನೆರವೇರಿಸಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ, ಜು.16: ನಗರದ ಡಿಎಆರ್ ಆವರಣದಲ್ಲಿ ಬುಧವಾರ ಅಂದಾಜು 8 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 36 ಪೊಲೀಸ್ ಸಿಬ್ಬಂದಿ ವಸತಿ ಗೃಹಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.

ಶಾಸಕ ನಾರಾ ಭರತ್ ರೆಡ್ಡಿ ಮಾತನಾಡಿ; ಅಂದಾಜು 8 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 36 ಪೊಲೀಸ್ ಸಿಬ್ಬಂದಿ ವಸತಿ ಗೃಹಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಹಾಗೂ ಗುಣಮಟ್ಟದ ಕಾಮಗಾರಿ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಬಳ್ಳಾರಿಯ ಐಜಿಪಿ ವರ್ತಿಕಾ ಕಟಿಯಾರ್, ಎಸ್ಪಿ ಡಾ. ಶೋಭಾ ರಾಣಿ, ಎಎಸ್ಪಿ ರವಿಕುಮಾರ್, ಡಿಎಸ್ಪಿ ನಂದಾರೆಡ್ಡಿ, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ಚಾನಾಳ್ ಶೇಖರ್, ಹಗರಿ ಗೋವಿಂದ ಸೇರಿದಂತೆ ಮತ್ತಿತರರು ಇದ್ದರು.

*ಶೀಘ್ರದಲ್ಲೇ ಗಡಿಗಿ ಚೆನ್ನಪ್ಪ ವೃತ್ತ ಉದ್ಘಾಟನೆ:*

ಜನರು ಏನೇ ಒತ್ತಡ ಹಾಕಿದರೂ ಗಡಿಗಿ ಚನ್ನಪ್ಪ ವೃತ್ತವನ್ನು ಉತ್ತಮ ಗುಣಮಟ್ಟದಿಂದ ನಿರ್ಮಿಸಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಗಡಿಗಿ ಚೆನ್ನಪ್ಪ ವೃತ್ತದ ಉದ್ಘಾಟನೆ ತಡವಾಗಲು ಹಲವು ಕಾರಣಗಳಿವೆ, ಕೆಲವರು ಕೋರ್ಟ್ ಮೊರೆ ಹೋಗಿದ್ದಾರೆ, ಕೆಲ ಕಾಮಗಾರಿಗೆ ಸರ್ಕಾರದ ಅನಮೋದನೆ ವಿಳಂಬ ಆಗಿದೆ, ಆದ್ದರಿಂದ ಗಡಿಗಿ ಚನ್ನಪ್ಪ ವೃತ್ತ ಉದ್ಘಾಟನೆ ತಡವಾಗಿದೆ, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು, ಶಾಶ್ವತ ಕಾಮಗಾರಿ ಆಗಿರುವ ಕಾರಣ ಉತ್ತಮ ರೀತಿಯಲ್ಲೇ ಮಾಡಬೇಕಾಗಿದೆ, ಆದಷ್ಟು ಶೀಘ್ರದಲ್ಲೇ ವೃತ್ತವನ್ನು ಉದ್ಘಾಟನೆ ಮಾಡಲಾಗುವುದು ಎಂದರು.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.