Web Stories
News 9 Today
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಲಲಿತಾನಂದನಾಥ ನಾದ ಆಶೀರ್ವಾದ ಐರಣಿ

ಶ್ರೀ ಲಲಿತಾನಂದನಾಥ ನಾದ ಆಶೀರ್ವಾದ ಐರಣಿ

ಸಿರುಗುಪ್ಪ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ನಗರದ ಪತ್ರಕರ್ತ ರಾಜೀವ ಐರಣಿ ಇವರ ಏಕೈಕ ಸುಪುತ್ರ ಆಶೀರ್ವಾದ ಐರಣಿ ತನ್ನ ಹತ್ತನೇ ವಯಸ್ಸಿನಲ್ಲಿ ವೇದಾಧ್ಯಯನದಲ್ಲಿ ಆಸಕ್ತಿ ಮೂಡಿಸಿಕೊಂಡು ಕನಕಪುರ ಬಳಿಯ ಓಂ ಶಾಂತಿಧಾಮ ವೇದ ಗುರುಕುಲದಲ್ಲಿ ಶಿಕ್ಷಣಾರ್ಥಿಯಾದರು. ರಾಜ್ಯ ಸರ್ಕಾರಿ ಪಠ್ಯಕ್ರಮದ ಜೊತೆಗೆ ವೇದಧ್ಯಾಯನ ಮಾಡಿದರು. ಇದಕ್ಕೂ ಮೊದಲೇ ಶ್ರೀ ಯೋಗಾತ್ಮಾನಂದರಿಂದ ಬಾಲಪಾಠ ಪಡೆದಿದ್ದ ಕಾರಣ ಕಲಿಕೆ ಸುಗಮವಾಗಿತ್ತು

ಗುರುಕುಲದಲ್ಲಿನ ಗುರುಮಾತೆ ಲಕ್ಷ್ಮಾಂಬಾ ಇವರಿಂದ ಬ್ರಹ್ಮವಿದ್ಯಾದೀಕ್ಷೆ ಮತ್ತು ಯೋಗದರ್ಶನ, ಉಪನಿಷತ್ ಹಾಗೂ ಸಂಖ್ಯಾಶಾಸ್ತ್ರ ಅಧ್ಯಯನ ಮಾಡಿದರು.

ಪದವಿ ಪೂರ್ವ ಶಿಕ್ಷಣಕ್ಕಾಗಿ ಮೈಸೂರು ನಗರದಲ್ಲಿ ಉನ್ನತ ಶಿಕ್ಷಣ ಜೊತೆಗೆ ಸಾಮವೇದ ಅದ್ಯಯನ ಮಾಡತ್ತಾ ಹೀಲಿಂಗನ್ನೂ ಅಧ್ಯಯನ ಮಾಡುತ್ತಾ ಪದವಿಧರರಾಗುತ್ತಾರೆ

ಈ ಶೋಭಕೃತ್ ನಾಮ ಸಂವತ್ಸರದಲ್ಲಿ ಗುರು ಪೌರ್ಣಮಿಯಂದು ತಮಿಳುನಾಡಿನ ಚೆನ್ನೈ ನಗರದ ತಾಂಬರಮ್ ಪ್ರದೇಶದ ಶ್ರೀಗುರು ಸನ್ನಿಧಾನದಲ್ಲಿ 40ಕ್ಕೂ ಹೆಚ್ಚು ಪಂಡಿತರ ಹಾಗೂ ಉಪಾಸಕರುಗಳ ಸಮ್ಮುಖದಲ್ಲಿ ಶ್ರೀ ಗುಹಾನಂದನಂದನಾಥ ಪರಂಪರಾಪ್ರಾಪ್ತ ಪರಮಹಂಸಿಕಾ ಶ್ರೀಚಂಪಕಾಂಬಾ ಪರಮಗುರು ಅನುಗ್ರಹದಿಂದ ಶ್ರೀಗಗನಾಂಬಿಕಾ ಸಹಿತ ಶ್ರೀಗಗನಾನಂದನಾಥ ಶ್ರೀಗುರುಗಳಿಂದ ಪೂರ್ಣಾಭಿಷೇಕ ಪಡೆದು ಇದೀಗ *ಶ್ರೀಲಲಿತಾಾನಂದನಾಥ* ಹೆಸರಿನಲ್ಲಿ ಪೂರ್ಣಾಭಿಷೇಕ ಗೊಂಡಿರುತ್ತಾರೆ.
ಇದೀಗ ದೇದಿಪ್ಯಮಾನ ಸಾಧನೆಯ ಅರ್ಹತೆಗೆ ಪಾತ್ರರಾಗಿದ್ದು ಧನ್ಯತೆಯ ಬಾವ ಎಲ್ಲರಲ್ಲೂ ಮೂಡುವಂತಾಗಿದೆ.

ಇವರನ್ನು ಅನೇಕ ಉಪಾಸಕರು ವಿದ್ವಾಂಸರುಗಳು ಮುಕ್ತ ಕಂಠದಿಂದ ಶ್ಲಾಘಿಸಿದ್ದು ಕಿರಯ ವಯಸ್ಸಿನಲ್ಲಿ ಇಂಥಹ ಸಾಧನೆ ಮಾಡಿದ ಇವರು ಇನ್ನು ಹೆಚ್ಚಿನ ಕೊಡುಗೆಗಳನ್ನು ಲೋಕಕ್ಕೆ ನೀಡಲಿ ಎಂದು ಆಶೀರ್ವಾದ ಪೂರಕವಾಗಿ ಹರಸಿರುತ್ತಾರೆ.

Author
News 9 Today
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಚೇರಿ ಗಳು ವೀಕ್ಷಣೆ ಮಾಡಿದ, ಜಿಲ್ಲಾಧಿಕಾರಿ. ಬೇಸಿಗೆ,ಸಂದರ್ಭದಲ್ಲಿ ಜನರು ಕಚೇರಿಗಳು ಸುತ್ತ ಬಾರದು, ನಿರ್ಲಕ್ಷ ಮಾಡಿದರೆ,ಕ್ರಮ.ಬಡವರಿಗೆ ಸಮಯ ನೀಡಬೇಕಿತ್ತು: ಶ್ರೀರಾಮುಲುಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ; ಆದರೆ ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ನಾರಾ ವೈಜಯಂತಿ ರೆಡ್ಡಿ ಅಂಬೇಡ್ಕರ್ ಜಯಂತಿ ಆಚರಣೆ.ಅಂಬೇಡ್ಕರ್ ಜಯಂತಿ ಆಚರಣೆ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ದುಬಾರಿ ಬೆಲೆ ಬಾಳುವ, ಗಾಲಿ ಆಪ್ತನ, ಬಂದುಗಳ, ಲೇಔಟ್ ಗಳು, ಕುಡುಕರ ಅಡ್ಡಗಳು!!. ಜನರು ಆತಂಕ ದಲ್ಲಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.ಪಾಲಿಕೆಯಾ ನೌಕರರ ಧರಣಿಗೆ ಬಿಷ್ಮ ಎಂಟ್ರಿ!! ಯಾಲ್ಲವು, ನೋಡಿಕೊಳ್ಳುವ, ಬರವಸೆಯನ್ನು ಕೊಟ್ಟ ನಾರಾ ಸೂರ್ಯ ನಾರಾಯಣ ರೆಡ್ಡಿ.